ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.
Cross references
ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.
ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು.
ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.