ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.
Cross references
ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು.
ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,
ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು.
ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು;
ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ
ತರುವಾಯ ಹೆಚ್ರೋನನು ಗಿಲ್ಯಾದನ ತಂದೆಯಾದ ಮಾಕೀರನ ಮಗಳ ಬಳಿಗೆ ಹೋದನು; ಅವನು ಅರವತ್ತು ವರುಷದವನಾಗಿರು ವಾಗ ಅವಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬನನ್ನು ಹೆತ್ತಳು.
ಸೆಗೂಬನು ಯಾಯಾರನನ್ನು ಪಡೆದನು.