ಇವರು ಗಿಲ್ಯಾದ್ ದೇಶದಲ್ಲಿ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಬಂದು ಅವರ ಸಂಗಡ ಮಾತನಾಡಿ
Cross references
ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.
ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ
ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಬೇಕಾದದ್ದೇನಂದರೆ--ಪುರುಷನಾದರೂ ಸ್ರ್ತೀಯಾದರೂ ಮನುಷ್ಯರು ಮಾಡುವ ಯಾವ ದೊಂದು ಪಾಪಮಾಡಿ ಕರ್ತನಿಗೆ ವಿರೋಧವಾಗಿ ಆಜ್ಞೆವಿಾರಿದರೆ ಆ ಮನುಷ್ಯನು ಅಪರಾಧಿಯಾಗಿದ್ದಾನೆ;
ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು.
ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.
ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ.
ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ;
ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ
ಇಸ್ರಾಯೇಲ್ ಮಕ್ಕಳು ಅದನ್ನು ಕೇಳಿದಾಗ ಸಭೆಯಲ್ಲಾ ಒಟ್ಟಾಗಿ ಅವರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೆ ಶೀಲೋವಿನಲ್ಲಿ ಕೂಡಿದರು.
ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.
ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
ಅದಕ್ಕೆ ಯೋವಾಬನು--ಕರ್ತನು ತನ್ನ ಜನರನ್ನು ಈಗ ಇರುವದಕ್ಕಿಂತ ನೂರರಷ್ಟಾಗಿ ಮಾಡಲಿ; ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರು ನನ್ನ ಒಡೆಯನ ಸೇವಕರಲ್ಲವೋ? ನನ್ನ ಒಡೆಯನು ಈ ಕಾರ್ಯವನ್ನು ವಿಚಾರಿಸುವದು ಯಾಕೆ? ಅವನು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವದು ಯಾಕೆ ಅಂದನು.
ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
ಆದರೆ ಅಮಚ್ಯನು ಕರ್ತನ ಕಡೆಯಿಂದ ತೊಲಗಿಹೋದ ತರುವಾಯ ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದರು. ಆದ ಕಾರಣ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅವನ ಹಿಂದೆ ಲಾಕೀಷಿಗೆ ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು.
ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು.
ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ
ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.