ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು.
Cross references
ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು
ಆ ಮಾತು ಇಸ್ರಾ ಯೇಲ್ ಮಕ್ಕಳಿಗೆ ಮೆಚ್ಚಿಗೆಯಾಯಿತು. ಆದದರಿಂದ ಇಸ್ರಾಯೇಲ್ ಮಕ್ಕಳೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ನಿವಾಸವಾಗಿದ್ದ ದೇಶವನ್ನು ನಾಶಮಾಡ ಬೇಕೆಂದು ಅವರ ಮೇಲೆ ಯುದ್ಧಕ್ಕೆ ಹೋಗಬೇಕೆಂಬ ಮಾತನ್ನು ಬಿಟ್ಟು ದೇವರನ್ನು ಕೊಂಡಾಡಿದರು.ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಈ ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.
ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ.
ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ--ನಿಜವಾಗಿಯೂ ಕರ್ತನಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವದು ನನ್ನ ದೃಷ್ಟಿಗೆ ಒಳ್ಳೇದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡದ್ದಿಲ್ಲ.
ಈ ಕಾರ್ಯವು ಅರಸನಿಗೂ ಸಮಸ್ತ ಸಭೆ ಯವರಿಗೂ ಒಪ್ಪಿಗೆಯಾಯಿತು.
ಈ ಮಾತು ಪ್ರತಿ ಅರಸ ನಿಗೂ ಪ್ರಧಾನರಿಗೂ ಚೆನ್ನಾಗಿ ಕಾಣಿಸಿದ್ದರಿಂದಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.