Home Bibles ಯೆಹೋಶುವ 5:4 · ಕನ್ನಡ ಬೈಬಲ್
ಯೆಹೋಶುವ 5:4 · ಕನ್ನಡ ಬೈಬಲ್

ಯೆಹೋಶುವನು ಸುನ್ನತಿಮಾಡಿದ ಕಾರಣವೇನಂದರೆ--ಐಗುಪ್ತದಿಂದ ಹೊರಟ ಸಕಲ ಜನರು ಗಂಡಸರಾದ ಯುದ್ಧದ ಮನುಷ್ಯರೆಲ್ಲರು ಐಗುಪ್ತದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗ ದಲ್ಲಿ ಸತ್ತು ಹೋದರು.

Cross references

ಅಂಕೆಗಳ ಪುಸ್ತಕ 14:22

ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ

ಅಂಕೆಗಳ ಪುಸ್ತಕ 26:64

ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್‌ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.

ಅಂಕೆಗಳ ಪುಸ್ತಕ 26:65

ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.

ದ್ವಿತೀಯೋಪದೇಶಕಾಂಡ 2:14

ನಾವು ಕಾದೇಶ್‌ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್‌ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.

ದ್ವಿತೀಯೋಪದೇಶಕಾಂಡ 2:16

ಜನರೊಳಗಿಂದ ಸೈನಿಕರೆಲ್ಲರೂ ಸತ್ತುಹೋದ ನಂತರ

1 ಕೊರಿಂಥದವರಿಗೆ 10:5

ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.

ಹೆಬ್ರಿಯರಿಗೆ 3:17

ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!

Interlinear

Choose Theme