ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
Cross references
ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ಆಯಿಯ ಅರಸನನ್ನು ಜೀವಿತನಾಗಿ ಹಿಡಿದು ಯೆಹೋಶುವನ ಬಳಿಗೆ ತಂದರು.
ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.
ಆದರೆ ಸೂರ್ಯನು ಅಸ್ತಮಿಸು ವಾಗ ಯೆಹೋಶುವನು ಆಜ್ಞಾಪಿಸಲು ಅವರನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿ ಯಲ್ಲಿ ಅವರನ್ನು ಹಾಕಿ ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.
ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.
ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು.
ಯೆರಿಕೋವಿನ ಅರಸನು ಒಬ್ಬನು; ಬೇತೇಲ್ ಬಳಿಯಲ್ಲಿರುವ ಆಯಿಯ ಅರಸನು ಒಬ್ಬನು;
ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,