ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
Cross references
ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
ಅವರು ಮುಗಿದುಹೋಗುವ ವರೆಗೆ ಅವರನ್ನು ಸೈನ್ಯದೊಳ ಗಿಂದ ನಿರ್ಮೂಲ ಮಾಡುವದಕ್ಕೆ ಕರ್ತನ ಹಸ್ತವು ಅವರ ಮೇಲಿತ್ತು.
ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ
ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ.
ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ.