ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.
Cross references
ತಗ್ಗಿನ ದೇಶ ಎಷ್ಟಾವೋಲ್, ಚೊರ್ಗಾ, ಅಶ್ನಾ,
ಅವರ ಬಾದ್ಯತೆಯ ಮೇರೆಯು ಚೋರಾ, ಎಷ್ಟಾವೋಲ್, ಈರ್ಷೆಮೆಷ್
ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.
ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.
ಅವರು ದೇಶವನ್ನು ಪಾಳತಿ ನೋಡಿ ಶೋಧಿಸುವದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿ ಯನ್ನು ಕರೆದು ಅವರಿಗೆ--ನೀವು ಹೋಗಿ ದೇಶವನ್ನು ಶೋಧಿಸಿರಿ ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯಾಮ್ ಬೆಟ್ಟದಲ್ಲಿರುವ ವಿಾಕನ ಮನೆಯ ಬಳಿಗೆ ಬಂದು ಅಲ್ಲಿ ಇಳುಕೊಂಡರು.
ಆಗ ಚೊರ್ಗಾದಲ್ಲಿಯೂ ಎಷ್ಟಾವೋಲಿನ ಲ್ಲಿಯೂ ಇರುವ ದಾನನ ಕುಟುಂಬದವರಲ್ಲಿ ಆರು ನೂರು ಮನುಷ್ಯರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು ಅಲ್ಲಿಂದ ಹೊರಟುಹೋಗಿ
ಯೆಹೂದ ದಲ್ಲಿರುವ ಕಿರ್ಯತ್ಯಾರೀಮಿನಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂದು ಕರೆಯಲ್ಪಡುವದು.
ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ
ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.