ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ ಎಂದು ಹೇಳಿ ತನ್ನ ಶಕ್ತಿ ಇದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ ಅದರಲ್ಲಿದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಅವನು ಸಾಯುವಾಗ ಕೊಂದ ಜನರು ಅವನು ಬದುಕುವಾಗ ಕೊಂದ ಜನರಿಗಿಂತ ಹೆಚ್ಚಾಗಿದ್ದರು.ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.
Cross references
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು.ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್ ಬಂಡೆಯ ಮೇಲೆ ವಾಸವಾಗಿದ್ದನು.
ಅವನು ಒಂದು ಕತ್ತೆ ದವಡೆಯ ಹೊಸ ಎಲು ಬನ್ನು ಕಂಡುಕೊಂಡು ತನ್ನ ಕೈಯನ್ನು ಚಾಚಿ ಅದನ್ನು ತಕ್ಕೊಂಡು ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ದುಷ್ಟನಿಗೆ ನಾಶವಿಲ್ಲವೋ? ಅಪಕಾರ ಮಾಡುವವರಿಗೆ ಕಠಿಣ ಶಿಕ್ಷೆಯಿಲ್ಲವೋ?
ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು