ಅವರಲ್ಲಿ ಆದುಕೊಳ್ಳಲ್ಪಟ್ಟ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು.
Cross references
ಆಯಿಯ ಅರಸನು ಇದನ್ನು ಕಂಡಾಗ ಆ ಪಟ್ಟಣದ ಜನರು ತ್ವರೆಪಟ್ಟು ಉದಯ ಕಾಲದಲ್ಲಿ ಎದ್ದು ನಿಶ್ಚಯಿಸಿದ ವೇಳೆಯಲ್ಲಿ ಅವನೂ ಅವನ ಜನರೆಲ್ಲರೂ ಇಸ್ರಾಯೇಲ್ಯರಿಗೆ ಎದುರಾಗಿ ಯುದ್ಧ ಮಾಡಲು ಬೈಲಿಗೆ ಹೊರಟರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವ ವರನ್ನು ಅರಿಯದೆ ಇದ್ದನು.
ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.
ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.
ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು.
ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.