Home Bibles ನ್ಯಾಯಾಧಿಪತಿಗಳು 9:13 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 9:13 · ಕನ್ನಡ ಬೈಬಲ್

ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.

Cross references

ಅಂಕೆಗಳ ಪುಸ್ತಕ 15:5

ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.

ಅಂಕೆಗಳ ಪುಸ್ತಕ 15:7

ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು.

ಅಂಕೆಗಳ ಪುಸ್ತಕ 15:10

ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.

ಕೀರ್ತನೆಗಳು 104:15

ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.

ಸಾಮೇತಿಗಳು 31:6

ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು.

ಸಭಾಪ್ರಸಂಗಿ 10:19

ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.

Interlinear

Choose Theme