ಅವರು ಬಾಳ್ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
Cross references
ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.
ಹೊರಗೆ ಹೋಗಿ ತಮ್ಮ ದ್ರಾಕ್ಷೇ ಫಲಗಳನ್ನು ಕೊಯಿದು ಅವು ಗಳನ್ನು ತುಳಿದು ಸಂತೋಷಪಟ್ಟು ತಮ್ಮ ದೇವರ ಮನೆಯೊಳಗೆ ಹೋಗಿ ತಿಂದು ಕುಡಿದು ಅಬೀಮೆಲೆಕ ನನ್ನು ಶಪಿಸಿದರು.
ಅದನ್ನು ಶೆಕೆಮಿನ ಗೋಪುರ ದಲ್ಲಿದ್ದ ಜನರೆಲ್ಲರೂ ಕೇಳಿದಾಗ ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಪ್ರವೇಶಿಸಿದರು.
ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸವಾಗಿದ್ದನು; ಆ ಸ್ಥಳದ ನಿಷ್ಪ್ರಯೋಜಕ ಮನುಷ್ಯರು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನ ಸಂಗಡ ಹೊರಗೆ ಹೊರಡುತ್ತಿದ್ದರು.
ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.
ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು.
ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.