ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.
Cross references
ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು.
ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.
ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ--
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ