ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
Cross references
ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.
ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.
ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.
ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಟ್ಟನು; ಅವು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಸುವಾಸನೆಗಾಗಿ ಪ್ರತಿಷ್ಠಿತವಾಗಿದ್ದವು.
ಅವನು ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ಯಜ್ಞವೇದಿಯ ಮೇಲಿನ ದಹನಬಲಿಯ ಮೇಲೆ ಸುಟ್ಟನು.
ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.
ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ
ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು;
ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.
ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು,
ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ ಅವುಗಳಲ್ಲಿ ದಹನಬಲಿಗೋಸ್ಕರ ಅರ್ಪಿಸು ವವುಗಳನ್ನು ತೊಳೆಯುವ ನಿಮಿತ್ತವಾಗಿ ಬಲಪಾರ್ಶ್ವ ದಲ್ಲಿ ಐದನ್ನೂ ಎಡಪಾರ್ಶ್ವದಲ್ಲಿ ಐದನ್ನೂ ಇರಿಸಿ ದನು. ಆದರೆ ಆ ಸಮುದ್ರವು ಯಾಜಕರಿಗೋಸ್ಕರ ತೊಳೆಯುವದಕ್ಕೆ ಇತ್ತು.
ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.
ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು;
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ