ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು, ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.
Cross references
ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು.
ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು.
ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು.
ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ--
ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.