ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು.
Cross references
ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.
ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.
ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.
ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.