ನೀವು--ಇಗೋ, ನಾವು ಬಿತ್ತುವದಿಲ್ಲ ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವದಿಲ್ಲ, ಏಳ ನೆಯ ವರುಷದಲ್ಲಿ ನಾವು ಏನು ತಿನ್ನೋಣ ಎಂದು ಅನ್ನುವಿರಿ.
Cross references
ಆದರೆ ಏಳನೆಯ ವರುಷವು ದೇಶಕ್ಕೆ ವಿಶ್ರಾಂತಿಗಾಗಿ ಸಬ್ಬತ್ತಾಗಿರುವದು, ಕರ್ತನಿಗಾಗಿ ಒಂದು ಸಬ್ಬತ್ತಾಗಿರುವದು. ನೀವು ನಿಮ್ಮ ಹೊಲವನ್ನು ಬಿತ್ತಬಾರದು ಇಲ್ಲವೆ ದ್ರಾಕ್ಷೇತೋಟ ವನ್ನು ಕತ್ತರಿಸಬಾರದು.
ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು?
ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ.
ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು.
ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
ಆಗ ಅಮಚ್ಯನು ದೇವರ ಮನುಷ್ಯನಿಗೆ--ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ ನೂರು ತಲಾಂತುಗಳಿಗೋಸ್ಕರ ಏನು ಮಾಡಬೇಕು ಅಂದನು. ಅದಕ್ಕೆ ದೇವರ ಮನುಷ್ಯನು--ಕರ್ತನು ಇದಕ್ಕಿಂತ ಅಧಿಕವಾಗಿ ನಿನಗೆ ಕೊಡಲು ಶಕ್ತನು ಅಂದನು.
ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು.
ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.
ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.