ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.
Cross references
ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು.
ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.
ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ
ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.