ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;
Cross references
ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು.
ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು.
ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.
ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು.
ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.
ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.