ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
Cross references
ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು.
ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.