ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
Cross references
ನಿಶ್ಚಯವಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯು ನಿನಗೆ ಮರೆಯಾದದ್ದಲ್ಲ, ಇಲ್ಲವೆ ದೂರವಾದದ್ದಲ್ಲ.
ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.