ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು--
Cross references
ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ.
ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.
ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ;
ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.
ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು
ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.