ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.
Cross references
ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.
ದುರ್ಮಾರ್ಗಿಗಳು ಕಡಿದು ಹಾಕಲ್ಪಡುವರು; ಕರ್ತನನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವರು.
ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು.
ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.