ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.
Cross references
ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
ಆತನು ಅವರ ಅಪನಂಬಿಕೆ ಯ ದೆಸೆಯಿಂದ ಆಶ್ಚರ್ಯಪಟ್ಟನು; ಮತ್ತು ಸುತ್ತಲಿನ ಹಳ್ಳಿಗಳಿಗೆ ಹೋಗಿ ಬೋಧಿಸುತ್ತಾ ಇದ್ದನು.
ಆಗ ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು; ಮತ್ತು ಯೇಸು ಅವರ ಮುಂದಾಗಿ ಹೋದದ್ದರಿಂದ ಅವರು ಆಶ್ಚರ್ಯಪಟ್ಟರು; ಮತ್ತು ಆತನನ್ನು ಹಿಂಬಾಲಿಸುತ್ತಿದ್ದಾಗ ಭಯಪಟ್ಟರು. ಆತನು ತನ್ನ ಹನ್ನೆರಡು ಮಂದಿಯನ್ನು ತಿರಿಗಿ ಕರೆದು ತನಗೆ ಸಂಭವಿಸುವವುಗಳು ಯಾವವೆಂದು ಅವರಿ
ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.
ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.