ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
Cross references
ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ.
ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.
ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.
ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.
ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.
ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.
ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
ಫರಿಸಾಯರಲ್ಲಿ ಯೆಹೂದ್ಯರ ಅಧಿಕಾರಿ ಯಾದ ನಿಕೊದೇಮನೆಂಬ ಒಬ್ಬ ಮನುಷ್ಯ ನಿದ್ದನು.
ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.