ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು.
Cross references
ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.