ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.
Cross references
ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಐವತ್ತೈದು ವರುಷ ಆಳಿದನು.
ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.
ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
ಇಗೋ, ನಿನಗೆ ದೂರವಾಗಿರುವವರು ನಾಶವಾಗುವರು, ನಿನ್ನನ್ನು ಬಿಟ್ಟು ಜಾರತ್ವ ಮಾಡುವವರೆಲ್ಲ ರನ್ನು ಸಂಹರಿಸಿದ್ದೀ.ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.
ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.
ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.
ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.
ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ.
ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ.
ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.
ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
ತರುವಾಯ ಆತನು ತನ್ನ ಶಿಷ್ಯರಿಗೂ
ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.