ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
Cross references
ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?
ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ.
ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;
ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.
ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ.
ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
ಆಗ ಯೆರೆವಿಾಯನು ಹೇಳಿದ್ದೇನೆಂದರೆ--ಕರ್ತನ ವಾಕ್ಯವು ನನಗೆ ಬಂತು, ಹೇಗಂದರೆ--
ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ
ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ.
ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು.
ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.
ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು.
ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.
ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.
ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.