ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
Cross references
ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.
ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.