ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.
Cross references
ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;
ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.
ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.