ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
Cross references
ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.
ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.
ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು
ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ.
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.