ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.
Cross references
ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು.
ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು.
ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು.
ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
ಆಗ ಅವರು ತಮ್ಮೊಳಗೆ--ಪರಲೋಕ ದಿಂದ ಎಂದು ನಾವು ಹೇಳಿದರೆ ಆತನು--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಹೇಳುವನು.
ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.