Cross references
ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ--
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--
ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ