ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
Cross references
ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ದಿನಗಳಲ್ಲಿ ಅವನ ಆಳಿಕೆಯ ಹದಿಮೂರನೇ ವರುಷದಲ್ಲಿ ಅವನಿಗೆ ಕರ್ತನ ವಾಕ್ಯವು ಉಂಟಾಯಿತು.
ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
ಯೆಹೂದದ ಅರಸುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗನಾದ ಹೋಶೇ ಯನಿಗೆ ಕರ್ತನ ವಾಕ್ಯವು ಬಂತು.
ಕರ್ತನ ವಾಕ್ಯವು ಅಮಿತ್ತೈಯನ ಮಗನಾದ ಯೋನನಿಗೆ ಉಂಟಾಯಿತು.
ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು.
ಯೆಹೂದದ ಅರಸನಾದ ಅಮೋನನ ಮಗನಾದ ಯೋಷೀಯನ ದಿವಸಗಳಲ್ಲಿ ಹಿಜ್ಕೀಯನ ಮಗನಾದ ಅಮರ್ಯನ ಮಗನಾದ ಗೆದಲೀಯನ ಮಗನಾದ ಕೂಶೀಯನ ಮಗನಾದ ಚೆಫನ್ಯನಿಗೆ ಉಂಟಾದ ಕರ್ತನ ದೈವೋಕ್ತಿ
ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು.
ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ--
ಆತನನ್ನು ಮೊದಲು ಅನ್ನನ ಬಳಿಗೆ ಕರೆದು ಕೊಂಡು ಹೋದರು; ಅವನು ಆ ವರುಷದ ಮಹಾ ಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.
ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.