ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
Cross references
ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.
ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.
ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು.
ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾ ರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ
ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು
ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು
ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು.
ಓ ಥೆಯೊಫಿಲನೇ, ಯೇಸು ತಾನು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮನ ಮುಖಾಂತರ ಆಜ್ಞೆಗಳನ್ನು ಕೊಟ್ಟ ತರುವಾಯ