ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.
Cross references
ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.
ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.
ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.
ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.