Home Bibles ಲೂಕ 7:41 · ಕನ್ನಡ ಬೈಬಲ್
ಲೂಕ 7:41 · ಕನ್ನಡ ಬೈಬಲ್

ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.

Cross references

ಅಂಕೆಗಳ ಪುಸ್ತಕ 27:3

ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.

ಯೆಶಾಯ 50:1

ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.

ಯೆರೆಮಿಯ 3:11

ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.

ಮತ್ತಾಯ 6:12

ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.

ಮತ್ತಾಯ 18:23

ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

ಮತ್ತಾಯ 18:28

ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.

ಲೂಕ 7:47

ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.

ಲೂಕ 11:4

ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.

ಲೂಕ 12:48

ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ

ಲೂಕ 13:4

ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?

ಯೋಹಾನ 15:22

ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.

ರೋಮಾಪುರದವರಿಗೆ 3:23

ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.

ರೋಮಾಪುರದವರಿಗೆ 5:20

ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.

1 ತಿಮೋಥೆಯ 1:15

ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.

1 ಯೋಹಾನ 1:8

ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.

Interlinear

Choose Theme