(ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
Cross references
ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು.
ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.
ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.
ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.