ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
Cross references
ಪಕ್ಷಿಗಳು ಆ ಶವಗಳ ಮೇಲೆ ಇಳಿದು ಬಂದಾಗ ಅಬ್ರಾಮನು ಅವುಗಳನ್ನು ಓಡಿಸಿದನು.
ನಿನ್ನ ನಿಯಮಗಳಿಂದ ತಪ್ಪಿದವರೆಲ್ಲರನ್ನು ನೀನು ತುಳಿದುಬಿಟ್ಟಿದ್ದೀ; ಅವರಲ್ಲಿ ಮೋಸವೂ ಸುಳ್ಳೂ ಇತ್ತು.
ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
ಆತನು ಸಾಮ್ಯಗಳಲ್ಲಿ ಅವರಿಗೆ ಅನೇಕ ವಿಷಯಗಳನ್ನು ಕಲಿಸಿ ತನ್ನ ಬೋಧನೆ ಯಲ್ಲಿ ಅವರಿಗೆ ಹೇಳಿದ್ದೇನಂದರೆ--
ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ.
ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.