Home Bibles ಮಲಾಕಿ 3:15 · ಕನ್ನಡ ಬೈಬಲ್
ಮಲಾಕಿ 3:15 · ಕನ್ನಡ ಬೈಬಲ್

ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.

Cross references

ಅಂಕೆಗಳ ಪುಸ್ತಕ 14:22

ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ

ಎಸ್ತೇರ್ 5:10

ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.

ಯೋಬ 1:22

ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.

ಯೋಬ 12:6

ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.

ಯೋಬ 21:7

ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?

ಯೋಬ 21:30

ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.

ಯೋಬ 22:23

ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ.

ಕೀರ್ತನೆಗಳು 10:3

ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.

ಕೀರ್ತನೆಗಳು 49:18

ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.

ಕೀರ್ತನೆಗಳು 73:3

ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.

ಕೀರ್ತನೆಗಳು 73:12

ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.

ಕೀರ್ತನೆಗಳು 78:18

ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.

ಕೀರ್ತನೆಗಳು 78:41

ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.

ಕೀರ್ತನೆಗಳು 78:56

ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ.

ಕೀರ್ತನೆಗಳು 95:9

ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.

ಕೀರ್ತನೆಗಳು 106:14

ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.

ಸಾಮೇತಿಗಳು 12:12

ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ.

ಸಭಾಪ್ರಸಂಗಿ 8:14

ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.

ಸಭಾಪ್ರಸಂಗಿ 9:1

ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.

ಯೆರೆಮಿಯ 7:10

ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.

ಯೆರೆಮಿಯ 12:1

ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;

ದಾನಿಯೇಲ 4:30

ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.

ದಾನಿಯೇಲ 4:37

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.

ದಾನಿಯೇಲ 5:20

ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;

ದಾನಿಯೇಲ 6:16

ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.

ಹಬಕ್ಕೂಕ 1:13

ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?

ಮಲಾಕಿ 2:17

ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.

ಮಲಾಕಿ 4:1

ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯ 4:6

ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ

ಅಪೋಸ್ತಲರ ಕೃತ್ಯಗಳು 5:9

ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.

ಅಪೋಸ್ತಲರ ಕೃತ್ಯಗಳು 12:21

ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.

1 ಕೊರಿಂಥದವರಿಗೆ 10:9

ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.

ಹೆಬ್ರಿಯರಿಗೆ 3:9

ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.

1 ಪೇತ್ರ 5:5

ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.

Interlinear

Choose Theme