ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ
Cross references
ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ ಆ ಕಾರ್ಯವನ್ನು ಮಾಡು ವದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.
ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.
ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ.
ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು