ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು.
Cross references
ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ.
ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು;
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
ಯೇಸು ಅದಕ್ಕೆ--ಇನ್ನೆಂದಿಗೂ ಯಾವನೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ ಅಂದನು. ಅದನ್ನು ಆತನ ಶಿಷ್ಯರು ಕೇಳಿಸಿಕೊಂಡರು.
ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ