ಫಲದ ಕಾಲ ದಲ್ಲಿ ಅವನು ದ್ರಾಕ್ಷೇ ತೋಟದ ಫಲವನ್ನು ಒಕ್ಕಲಿಗ ರಿಂದ ಪಡೆಯುವದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕ ನನ್ನು ಕಳುಹಿಸಿದನು.
Cross references
ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್ ಮಕ್ಕಳ ಬಳಿಗೆ ಕಳುಹಿಸಿದನು.
ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ.
ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ
ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.
ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.
ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು