ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.
Cross references
ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.
ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
ಆಗ ಶಾಸ್ತ್ರಿಗಳಲ್ಲಿ ಕೆಲವರು ಪ್ರತ್ಯುತ್ತರ ವಾಗಿ--ಬೋಧಕನೇ, ನೀನು ಸರಿಯಾಗಿ ಹೇಳಿದ್ದೀ ಅಂದರು.