ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
Cross references
ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು
ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.
ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು.
ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.