ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
Cross references
ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಲಾ ರಂಭಿಸಿ-- ಯಾವನಾದರೂ ನಿಮ್ಮನ್ನು ಮೋಸಗೊಳಿಸ ದಂತೆ ಎಚ್ಚರಿಕೆ ತೆಗೆದು ಕೊಳ್ಳಿರಿ;
ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.
ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ
ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;
ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.
ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.
ಫೆಸ್ತನು ಆ ಪ್ರಾಂತ್ಯಕ್ಕೆ ಬಂದು ಮೂರು ದಿವಸಗಳಾದ ಮೇಲೆ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.