ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು.
Cross references
ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ಮನುಷ್ಯನಲ್ಲಿ ಹೃದಯದ ಸಿದ್ಧತೆಗಳೂ ಬಾಯಿಯ ಪ್ರತ್ಯುತ್ತರವೂ ಕರ್ತನಿಂದಲೇ ಆಗುವವು.
ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
ಅವರು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.