ನೀವು ಈ ದೇವದೂಷಣೆಯನ್ನು ಕೇಳಿದ್ದೀರಲ್ಲಾ; ನಿಮಗೆ ಹೇಗೆ ತೋರುತ್ತದೆ ಎಂದು ಕೇಳಲು ಅವರೆಲ್ಲರೂ ಅವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು
Cross references
ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ--
ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ
ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.