ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
Cross references
ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?