Cross references
ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
ಕೂಡಲೆ ಅನೇಕರು ಕೂಡಿಬಂದದ್ದರಿಂದ ಅವರನ್ನು ಸೇರಿಸಿಕೊಳ್ಳುವದಕ್ಕೆ ಬಾಗಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ; ಆತನು ಅವರಿಗೆ ವಾಕ್ಯವನ್ನು ಸಾರು ತ್ತಿದ್ದನು;
ಕೇಳಿರಿ, ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟುಹೋದನು.
ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ
ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.
ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.